ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ …
Read More »