ಹಾಸನ: ವಿದ್ಯುತ್ ಕಡಿತಕ್ಕೆ ಸಂಬಧಿಸಿದಂತೆ ಸರಿಯಾದ ಮಾಹಿತಿ ನೀಡಲಿಲ್ಲವೆಂದು ಕೆಪಿಟಿಸಿಎಲ್ ಪವರ್ ಸ್ಟೇಷನ್ ಆಪರೇಟರ್ಗೆ ಜೆಡಿಎಸ್ ಮುಖಂಡರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದಲ್ಲಿರುವ ಕೆಪಿಟಿಸಿಎಲ್ ಸಬ್ ಸ್ಟೇಷನ್ನಲ್ಲಿ ಹೇಮಂತ್ ಕುಮಾರ್ ಎಂಬುವವರು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯುತ್ಗಂಗೂರು ಗ್ರಾಮದಲ್ಲಿರುವ ಕೆಪಿಟಿಸಿಎಲ್ ಸಬ್ ಸ್ಟೇಷನ್ನಲ್ಲಿ ಹೇಮಂತ್ ಕುಮಾರ್ ಎಂಬುವವರು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. …
Read More »
Laxmi News 24×7