Breaking News
Home / Tag Archives: HBL

Tag Archives: HBL

ಚಿಗರಿ ಬಸ್‍ಗಳ ಮಾಸಿಕ ಪಾಸ್, ಸ್ಮಾರ್ಟ್ ಕಾರ್ಡ್ ಸೇವೆ ಪ್ರಾರಂಭ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಡುವೆ ಐಷಾರಾಮಿ ಚಿಗರಿ ಬಸ್ ಓಡಾಟ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಲಾಕ್‍ಡೌನ್ ಸಡಿಲಿಕೆಯಿಂದ ಬಸ್ ಸಂಚಾರ ಪುನರಾಂಭಗೊಂಡಿದ್ದು, ಈಗ ಮತ್ತೆ ಸಂಚಾರ ಪ್ರಾರಂಭಿಸಿವೆ. ಅಲ್ಲದೇ ಬಿ.ಆರ್.ಟಿ.ಎಸ್ ಬಸ್ಸುಗಳಲ್ಲಿ ಪ್ರಯಾಣಿಸಲು ಲಭ್ಯವಿರುವ ಮಾಸಿಕ ರಿಯಾಯಿತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಬಿ.ಆರ್.ಟಿ.ಎಸ್ ಮುಂದಾಗಿದೆ. ಪ್ರತಿನಿತ್ಯ ಬಿ.ಆರ್.ಟಿ.ಎಸ್ ಬಸ್ಸುಗಳಲ್ಲಿ ಪ್ರಯಾಣಿಸುವ ನೌಕರರಿಗೆ ಹಾಗೂ ಇತರೇ ಶೈಕ್ಷಣಿಕ ವಾಣಿಜ್ಯ ಕೆಲಸ ಕಾರ್ಯಗಳಿಗಾಗಿ ಮೇಲಿಂದ ಮೇಲೆ ಪ್ರಯಾಣಿಸುವ ಪ್ರಯಾಣಿಕರ …

Read More »

ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು……………

ಹುಬ್ಬಳ್ಳಿ: ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡದ ಹಿನ್ನೆಲೆ ಹುಬ್ಬಳಿಯ ಐಕಾನ್, ಸುಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಪುತ್ಥಳಿಗೆ ಜೇನು ಹುಳುಗಳು ಮುತ್ತಿಕೊಂಡಿವೆ. ಚೆನ್ನಮ್ಮನ ಮುಖ ಕಾಣದಂತೆ ದಟ್ಟವಾಗಿ ಹುಳುಗಳು ಮುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರ ವಾಸಿಗಳು ಕಿಡಿಕಾರಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹುಬ್ಬಳ್ಳಿಯ ಜನನಿಬೀಡ ಪ್ರದೇಶವಾಗಿದ್ದು, ಎಲ್ಲರಿಗೂ ತಿಳಿದ ವಿಚಾರ. ಹುಬ್ಬಳ್ಳಿಯನ್ನು ಇದೇ ವೃತ್ತದಿಂದಲೂ ಹಲವರು ಗುರುತಿಸುತ್ತಾರೆ. ಹುಬ್ಬಳ್ಳಿಯ ಐಕಾನ್ ಎಂದೇ ಈ ವೃತ್ತವನ್ನು ಕರೆಯಲಾಗುತ್ತದೆ. …

Read More »

ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ- 40 ಪ್ರಯಾಣಿಕರು ಬಚಾವ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಡುವೇ ಸಂಚರಿಸುವ ಬಿ.ಆರ್.ಟಿ.ಎಸ್ ಬಸ್ ಚಾಲಕ ಸಮಯ ಪ್ರಜ್ಞೆ ತೋರಿ 40ಕ್ಕೂ ಹೆಚ್ಚು ಜನರ ಪ್ರಾಣವನ್ನು ಉಳಿಸಿರುವ ಘಟನೆ ನಡೆದಿದೆ. ಬಸ್‍ನಲ್ಲಿ ನಡೆದ ಪ್ರತಿ ಕ್ಷಣದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ .ಸೆ.5 ರಂದು ನವನಗರದ ಬ್ರಿಡ್ಜ್ ಬಳಿ ಬರುತ್ತಿದಂತೆ ಬಿ.ಆರ್.ಟಿ.ಎಸ್‍ನ ಚಿಗರಿ ಬಸ್ ಚಾಲಕನಿಗೆ ತಲೆಸುತ್ತು ಶುರುವಾಗಿದ್ದು, ಇದರ ನಡುವೆಯೇ ಸ್ವಲ್ಪ ದೂರ ಬಸ್ ಚಾಲನೆ ಮಾಡಿಕೊಂಡು ಬಂದಿದ್ದಾನೆ. ಆದರೆ ಆತನಿಗೆ ಮುಂದೆ ಬಸ್ ಚಾಲನೆ ಮಾಡಲು …

Read More »

ಮಾಜಿ ಸೈನಿಕನ ಕೈ ಕಾಲು ಕಟ್ಟಿ ಗ್ರಾಮಸ್ಥರು ಮನಬಂದಂತೆ ಒದೆ………..

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ಯುವಕನೊಬ್ಬನಿಗೆ ಚಾಕು ಇರಿದು ಕೊಲೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕನ ಕೈ ಕಾಲು ಕಟ್ಟಿ ಗ್ರಾಮಸ್ಥರು ಮನಬಂದಂತೆ ಒದೆ ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾಜಿ ಸೈನಿಕನಿಗೆ ಕೊಲೆಯಾದ ಯವಕನ ಸಂಬಂಧಿಕರು ಹಾಗೂ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಮಾಜಿ ಸೈನಿಕ ಗಂಗಾಧರ ನಿಂಗಪ್ಪ ನೂಲ್ವಿ ತಿಪ್ಪೆಗೆ ಕಸ ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಶಾರದಾ ಪಾಟೀಲ್ ಎನ್ನುವ ಮಹಿಳೆಯ …

Read More »

ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಬೆಳಗಾವಿಯ ಏಕಸ್ ಇನ್ಫ್ರಾ ಮತ್ತು ಏಕಸ್ ಫೌಂಡೇಶನ್ ಕೋವಿಡ್-19 ರೋಗಿಗಳ …

Read More »

ಗೋವಾಕ್ಕೆ ಬಸ್ ಸಂಚಾರ ಆರಂಭ

ಗೋವಾಕ್ಕೆ ತೆರಳುವ ಬಸ್ಸುಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ ಪಣಜಿಗೆ ಒಂದು ರಾಜಹಂಸ ಮತ್ತು 8 ವೇಗಧೂತ, ವಾಸ್ಕೋಗೆ ಮತ್ತು ಮಡಗಾಂವಗೆ ತಲಾ 1 ಬಸ್ಸು ಸೇರಿ ಒಟ್ಟು 11 ಬಸ್ಸುಗಳು ಗೋವಾ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗಧೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ …

Read More »