ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ರಾತ್ರಿ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, …
Read More »