Breaking News

Tag Archives: HELPPEOPLE

ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ

ಬಳ್ಳಾರಿ: ಮೆಡಿಕಲ್‌ ಸರ್ವಿಸ್‌ ಸೆಂಟರ್‌ ರಾಜ್ಯ ಸಮಿತಿಯು ಕೋವಿಡ್‌ 3ನೇ ಅಲೆ ಮತ್ತು ಮಕ್ಕಳ ಮೇಲಾಗುವ ಪರಿಣಾಮಗಳ ಕುರಿತು ಈಚೆಗೆ ಆನ್‌ಲೈನ್‌ನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಐಎಂಎ ಮಾಜಿ ರಾಜ್ಯಾಧ್ಯಕ್ಷ, ಖ್ಯಾತ ಮಕ್ಕಳ ತಜ್ಞ ಡಾ| ಯೋಗಾನಂದರೆಡ್ಡಿ ಮಾತನಾಡಿ, ಹಿಂದೆ ಆಗಿಹೋದ ಸಾಂಕ್ರಾಮಿಕ ಅಲೆಗಳನ್ನು ಅಭ್ಯಾಸಿಸಿ ಮತ್ತು ಪ್ರಸಕ್ತ ಕೋವಿಡ್‌ ಸಾಂಕ್ರಾಮಿಕವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಹೇಳುವುದಾದರೆ, 3ನೇ ಅಲೆ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. …

Read More »

ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ

ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಆ ಗ್ರಾಮಸ್ಥರಿಗೆ ಸರ್ಕಾರನೇ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅಲ್ಲದೇ ಸರ್ಕಾರದ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಆದರೆ ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ ಬಂದಿದೆ. ಕಳೆದ 40 ವರ್ಷಗಳಿಂದ ನೆಮ್ಮದಿಯಿಂದ ಇದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮಸ್ಥರ ಜನರ ಪರಿಸ್ಥಿತಿ ಈಗ ಸರ್ಕಾರದ ಒಂದು …

Read More »