Breaking News

Tag Archives: hyd

ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ…….

ಹೈದರಾಬಾದ್: ನನಗೆ ಒಬ್ಬನೇ ಮಗ ಎಂದು ಹುತಾತ್ಮ ಯೋಧ ಕರ್ನಲ್ ಸಂತೋಷ್ ಬಾಬು ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ ಆವರಿಸುತ್ತಿದೆ. ಪದೇ ಪದೇ ಕಿರಿಕ್ ಮಾಡುವ ಚೀನಾ, ಯುದ್ಧೋನ್ಮಾದದಲ್ಲೇ ತೇಲಾಡುತ್ತಿದೆ. ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಇಂದು ರಾತ್ರಿ ಬಂದ ಮಾಹಿತಿ ಪ್ರಕಾರ ಒಟ್ಟು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ …

Read More »