Breaking News
Home / Tag Archives: JATRE

Tag Archives: JATRE

ಸಾವಿರಾರು ಭಕ್ತರ ಸಮ್ಮುಖದಲ್ಲಿವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ

ಯಾದಗಿರಿ: ಕೊರೊನಾ ಭೀತಿಯ ನಡುವೆ ಜಿಲ್ಲೆಯ ಸುರಪುರದ ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದಿದೆ. ಜಾತ್ರೆಯಲ್ಲಿ ಪಾಲ್ಗೊಂಡ ಜನ ಮುಖಕ್ಕೆ ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದರು. ಪೊಲೀಸರು ಎದುರಿಗೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊರೊನಾ ನಿಯಮಗಳು ಇದ್ದರೂ ಪೊಲೀಸ್ ಇಲಾಖೆ ಜಾತ್ರೆಗೆ ಹೇಗೆ ಅನುಮತಿ ನೀಡಿದೆ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ …

Read More »