Breaking News

Tag Archives: #kadabi #PanchanagoudaDyamanagoudar #saudattiyellamma

ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ.: ಸತೀಶ್ ಜಾರಕಿಹೊಳಿ ಆಪ್ತ ಪಂಚನ ಗೌಡ ದ್ಯಾಮಣ್ಣವರ

ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ. ನನ್ನ ಕ್ಷೇತ್ರದಲ್ಲಿ ಬಡ ಕುಟುಂಬದ ತಂದೆ ತಾಯಂದಿರಿಗೆ ಅವರ ಹೆಣ್ಣು ಮಕ್ಕಳ ಮದುವೆ ಹೊರೆ ತಪ್ಪಿಸಲು ನಾವು ಮಾಡುತ್ತಿರುವ ಸಹಾಯ ಕಾರ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಅದರಂತೆಯೇ ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ರೇಬಣ್ಣವರ ಕುಟುಂಬದ ಸುಪುತ್ರಿಯ ಮದುವೆಗೆ ಅನುಕೂಲವಾಗುವಂತೆ ಟ್ರೆಜರಿ, ಖಾಟ್, ಅಡುಗೆ ಪಾತ್ರೆಗಳು ಹಾಗೂ ಇನ್ನಿತರ ಅವಶ್ಯಕ ವಸ್ತುಗಳನ್ನು ನೀಡಿದೆ. ಈ ಸಂದರ್ಭದಲ್ಲಿ ರೇಬಣ್ಣವರ …

Read More »