ಮುಂಬೈ, ಸೆ.9-ವಿವಾದಿತ ಬಾಲಿವುಡ್ ಬೆಡಗಿ ಕಂಗನಾ ರನೌತ್ ಮುಂಬೈ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣ ಸೇರಿದಂತೆ ಅವರು ತೆರಳುವ ಮತ್ತು ವಾಸ್ತವ ಹೂಡುವ ಸ್ಥಳಗಳಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಪ್ರಕರಣದ ತನಿಖೆ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ವಿರುದ್ಧ ನಿರಂತರ ಟೀಕೆ ಮಾಡಿರುವ ಕಂಗನಾ ಶಿವಸೇನೆ ಕೆಂಗಣ್ಣಿಗೆ ಗುರಿಯಾ ಮುಂಬೈನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಮುಂಬೈ …
Read More »
Laxmi News 24×7