Breaking News

Tag Archives: kannadafilmindustrie

ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.

ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …

Read More »