Breaking News

Tag Archives: #karnataka #Siddaramaiah #KarnatakaGovernment #cabinet #SatishJarkiholi #KrishnaByreGowda #nagalaxmichoudari

ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ..

ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ.. ಮೊದಲನೇಯವರು ಪಿಡಬ್ಲ್ಯೂಡಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಾಗ ರಾಜಕೀಯವಾಗಿ ಸದ್ದು ಮಾಡುತ್ತ ಸುದ್ದಿಯ ಕೇಂದ್ರ ಬಿಂದು ಆಗಿದ್ದರೂ ಸಹ.. ತಮ್ಮ ಇಲಾಖೆಯಲ್ಲಿ ಒಂದಷ್ಟು positive ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಕೇವಲ ವಿಧಾನಸೌಧ ಅಥವಾ ತಮ್ಮ ತವರು ಜಿಲ್ಲೆಗೆ ಸೀಮಿತರಾಗದೆ ನಿತ್ಯವೂ ರಾಜ್ಯದೆಲ್ಲೆಡೆ ಓಡಾಡಿಕೊಂಡು ರಸ್ತೆಗಳ ಗುಣಮಟ್ಟವನ್ನು ಪರಿಶೀಲನೆ ಮಾಡ್ತಿದ್ದಾರೆ. ರಸ್ತೆಗಳ ವಿಚಾರದಲ್ಲಿ ಪಕ್ಷಾತೀತವಾಗಿ ಅವರು ನಡೆದುಕೊಳ್ಳುತ್ತಿರುವುದು …

Read More »