Breaking News
Home / Tag Archives: karwar

Tag Archives: karwar

ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ.

ಬೆಂಗಳೂರು: ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ರಾಜಧಾನಿ ಬೆಂಗಳೂರಲ್ಲಿ 2 ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚು ಬಿಡುವು ಕೊಟ್ಟಿದ್ದಾನೆ. ಆದರೆ ಮೋಡ ಕವಿದ ವಾತಾವರಣವಿದೆ. ಇನ್ನುಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಗಾವಿಯ ಬೈಲಹೊಂಗಲ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಇಂಗಳಗಿ ಗ್ರಾಮದ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ …

Read More »

ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ

ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ.   ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …

Read More »

ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ………..

ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …

Read More »

ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …

Read More »