ವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಕಾಕತಿಯು ರಾಣಿ ಚೆನ್ನಮ್ಮನ ಇತಿಹಾಸದ ಪಾವನ ನೆಲವಾಗಿರುವ ಹಿನ್ನಲೆಯಲ್ಲಿ, ಪ್ರತಿವರ್ಷದಂತೆ ಕಿತ್ತೂರು ಉತ್ಸವದ ಸಾಂಕೇತಿಕ ಆರಂಭ ಇಲ್ಲಿ ನಡೆಯುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಾರಿ ಉತ್ಸವವನ್ನು ರಾಣಿ ಚನ್ನಮ್ಮಳ ಶೌರ್ಯ, …
Read More »
Laxmi News 24×7