ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಇಂದು ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಇದೇ ಪ್ರಕರಣಕ್ಕೆ …
Read More »
Laxmi News 24×7