ಉಡುಪಿ: ರಾಜ್ಯದಲ್ಲಿ ಮುಂದಿನ ಎರಡು ದಿನ ಮಹಾ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಕಟ್ಟೆಚ್ಚರಿಕೆ ನೀಡಿದೆ. ಇತ್ತ ಉಡುಪಿಯಲ್ಲಿ ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿಪಾತ್ರದ ಊರುಗಳಿಗೆ ನೀರು ನುಗ್ಗಿದ ಉಡುಪಿ ನಗರದ ಕೆಲಭಾಗ ಕೂಡ ಮುಳುಗಡೆಯಾಗಿದೆ. ಕಲ್ಸಂಕ, ಬೈಲಕೆರೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಬಾರಿ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸ್ತಬ್ಧವಾಗಿದೆ. ಹಿರಿಯಡ್ಕದಲ್ಲಿ ಸೇತುವೆ …
Read More »