Breaking News
Home / Tag Archives: laxminews (page 10)

Tag Archives: laxminews

ರಾಣಿ  ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ

ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ  ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ  ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ.   ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ  ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …

Read More »

ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ

ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …

Read More »

ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್‍ಮೆಂಟ್‍ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್‍ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …

Read More »

ನಟಿ ಕಂಗನಾ ಮುಂಬೈ ಭೇಟಿ : ಭಾರೀ ಬಿಗಿ ಭದ್ರತೆ………

ಮುಂಬೈ, ಸೆ.9-ವಿವಾದಿತ ಬಾಲಿವುಡ್ ಬೆಡಗಿ ಕಂಗನಾ ರನೌತ್ ಮುಂಬೈ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣ ಸೇರಿದಂತೆ ಅವರು ತೆರಳುವ ಮತ್ತು ವಾಸ್ತವ ಹೂಡುವ ಸ್ಥಳಗಳಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಪ್ರಕರಣದ ತನಿಖೆ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ವಿರುದ್ಧ ನಿರಂತರ ಟೀಕೆ ಮಾಡಿರುವ ಕಂಗನಾ ಶಿವಸೇನೆ ಕೆಂಗಣ್ಣಿಗೆ ಗುರಿಯಾ ಮುಂಬೈನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಮುಂಬೈ …

Read More »

ವಿದ್ಯುತ್ ತಂತಿ ತಗುಲಿ 4 ವರ್ಷದ ಕಂದಮ್ಮ ಸಾವು…………………

ಹಾಸನ: ಅಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ 4 ವರ್ಷದ ಮಗು ಮೃತ ಪಟ್ಟಿರುವ ಮಲಕಲಕುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಘಟನೆ ನೆಡೆದಿದ್ದು, ಸುಷ್ಮಿತಾ ಮತ್ತು ಪ್ರಕಾಶ್ ದಂಪತಿ ಪುತ್ರ ಧನುಷ್(4) ಸಾವನ್ನಪ್ಪಿದ ಬಾಲಕ. ದಂಪತಿಗೆ ಒಬ್ಬನೇ ಮಗನಾಗಿದ್ದು, ಇಂದು ಸಂಜೆ ಅಟವಾಡಲು ಮಹಡಿಯ ಮೇಲೆ ಹೋಗಿದ್ದಾನೆ. ಈ ಸಂದರ್ಭದಲ್ಲಿ ಮನೆಯ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ಅಕಸ್ಮಿಕವಾಗಿ ತಗುಲಿ ಮಗು ಸ್ಥಳದಲ್ಲೇ ಅಸುನಿಗಿದ್ದು, ಮಗುವನ್ನು ರಕ್ಷಿಸಲು ಬಂದ …

Read More »

ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ರಾತ್ರಿ ಪೂರ್ತಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿಯ ಹೆಚ್‍ಎಸ್‍ಆರ್ ಲೇಔಟ್ ಮತ್ತು ಹೊರಮಾವು ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ, ಕೆಆರ್ ಪುರಂ ಮತ್ತು ಹೆಗ್ಡೆ ನಗರ ಸೇರಿದಂತೆ ಹಲವೆಡೆ ವರಣ …

Read More »

1 ಕೋಟಿ ಮೌಲ್ಯದ ಗಾಂಜಾ ವಶ…………….

ಕೋಲಾರ: ಕೆಜಿಎಫ್‍ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ಒಂದು ಕೋಟಿ ಮೌಲ್ಯದ 185 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನನ್ನು ಬಂಧಿಸಿದ್ದು, ಆರೋಪಿಯನ್ನು ರೌಡಿ ಶೀಟರ್ ತಂಗಂ ಅಣ್ಣ ಜೋಸೆಫ್ ಎಂದು ಗುರುತಿಸಲಾಗಿದೆ. ಈತ ಸುಮಾರು ನಾಲ್ಕು ರಾಜ್ಯಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಕೆಜಿಎಫ್ ಎಸ್‍ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಓರ್ವ ಆರೋಪಿ ಸೇರಿ ಸುಮಾರು …

Read More »

ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್‍ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ …

Read More »

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ…………..

ಗದಗ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನ ಮುಂಭಾಗ ಸಂಪೂರ್ಣ ಸುಟ್ಟಿದೆ. ಆದರೆ ಪವಾಡವೆಂಬಂತೆ ತಾಲೂಕು ಪಂಚಾಯತ್ ಅಧ್ಯಕ್ಷ ಪರಸಪ್ಪ ಇಮ್ಮಡಿ ಪಾರಾಗಿದ್ದಾರೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಬಟ್ಟೂರು ಬಳಿ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ಅಧ್ಯಕ್ಷರ ಪರಸಪ್ಪ ಇಮ್ಮಡಿ ಅವರ ಡಸ್ಟರ್ ಕಾರಿನ ಮುಂಭಾಗ ಹಾಗೂ ಒಳಗಡೆಯ ಸೀಟ್‍ಗಳು ಸುಟ್ಟು ಕರಕಲಾಗಿವೆ. ಬಟ್ಟೂರಿನಿಂದ ಲಕ್ಷ್ಮೇಶ್ವರಕ್ಕೆ ಹೋಗುವ ವೇಳೆ ಆಡರಗಟ್ಟಿ ಬಳಿ ದಾರಿ ಮಧ್ಯೆ ಕಾರಿನಲ್ಲಿ ಏಕಾಏಕಿ ಬೆಂಕಿ …

Read More »

ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಹುಕ್ಕೇರಿ : ಡ್ರಗ್ಸ್ ದಂಧೆ ಜಾಲದಲ್ಲಿ ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ  ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಜಮೀರ್ ಇಲ್ಲ. ಹೀಗಾಗಿ ಅವರೊಂದಿಗೆ ಹೊಲಿಕೆ ಮಾಡುವುದು ಸರಿಯಲ್ಲ. ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ ಪಾರ್ಟಿಗೆ ಹೋದರೆ ಅಥವಾ ತಿರುಗಾಡಿದ್ರೆ ಏನೂ ಸಂಬಂಧವಿಲ್ಲ. ಡ್ರಗ್ಸ್ ತೆಗೆದುಕೊಂಡರೆ, ಮಾರಾಟ ಮಾಡಿದರೆ …

Read More »