ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ. ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …
Read More »ಪಬ್ ಜಿ ಮೊಬೈಲ್ ಗೇಮ್ ಬ್ಯಾನ್ 21 ವರ್ಷದ ಯುವಕ ಆತ್ಮಹತ್ಯೆ
ಕೋಲ್ಕತ್ತಾ: ಪಬ್ ಜಿ ಮೊಬೈಲ್ ಗೇಮ್ ಬ್ಯಾನ್ ಆದ ಬಳಿಕ ಬೇಸರಗೊಂಡ 21 ವರ್ಷದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ನಡೆದಿದೆ. ಐಟಿಐ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಮ್ ಹಲ್ದರ್ ಆತ್ಮಹತ್ಯೆಗೆ ಶರಣಾದ ವಿದ್ಯರ್ಥಿ ಎಂದು ಗುರುತಿಸಲಾಗಿದೆ. ಚಕ್ದಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಬಾ ಲಾಲ್ಪುರ್ ಪ್ರದೇಶದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗಿನ ಉಪಹಾರ ಸ್ವೀಕರಿಸಿದ ಬಳಿಕ ಆತ ಕೊಠಡಿಗೆ ತೆರಳಿದ್ದ …
Read More »ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಬೆಳಗಾವಿಯ ಏಕಸ್ ಇನ್ಫ್ರಾ ಮತ್ತು ಏಕಸ್ ಫೌಂಡೇಶನ್ ಕೋವಿಡ್-19 ರೋಗಿಗಳ …
Read More »ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ
ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …
Read More »ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …
Read More »ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ
ಧಾರವಾಡ: ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ ಪೀರಸಾಬ್ ನದಾಫ (38) ಪತ್ನಿ ಹಾಗೂ ಆಕೆಯ ಪ್ರಿಯಕರನಿಂದ ಕೊಲೆಯಾದವನು. ಕಳೆದ ಮೂರು ವರ್ಷಗಳಿಂದ ಪೀರಸಾಬ್ ನದಾಫ ಪತ್ನಿ ಪರ್ವಿನ್ ಬಾನುಗೆ ಸೋಮಯ್ಯ ಪೂಜಾರ ಜೊತೆ ಅನೈತಿಕ ಸಂಬಂಧ ಇತ್ತು. ಇದೇ ವಿಷಯವಾಗಿ ಪತಿ ಪೀರಸಾಬ್ ಹಾಗೂ ಪತ್ನಿ ಪರ್ವಿನ್ ಬಾನು ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು …
Read More »ಗೋವಾಕ್ಕೆ ಬಸ್ ಸಂಚಾರ ಆರಂಭ
ಗೋವಾಕ್ಕೆ ತೆರಳುವ ಬಸ್ಸುಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಲಾಕ್ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ ಪಣಜಿಗೆ ಒಂದು ರಾಜಹಂಸ ಮತ್ತು 8 ವೇಗಧೂತ, ವಾಸ್ಕೋಗೆ ಮತ್ತು ಮಡಗಾಂವಗೆ ತಲಾ 1 ಬಸ್ಸು ಸೇರಿ ಒಟ್ಟು 11 ಬಸ್ಸುಗಳು ಗೋವಾ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗಧೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ …
Read More »ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ.ಈ ಗ್ರಾಮದಲ್ಲಿ
ಬೆಳಗಾವಿ: ಹಿಂದುಳಿದ ತಾಲೂಕಿನಲ್ಲಿ ಅದೊಂದು ಕುಗ್ರಾಮ. ಶಿಕ್ಷಣದ ಬದಲು ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚುಲಾಂಗು ಅಬ್ಬರ ಜಾಸ್ತಿಯಾಗಿತ್ತು. ಹೀಗಿದ್ದ ಗ್ರಾಮದಲ್ಲಿ ಇದೀಗ ಶಿಕ್ಷಣದ ಕಂಪು ಪಸರಿಸಿ ಮನಗೊಬ್ಬರಂತೆ ಶಿಕ್ಷಕರಿದ್ದಾರೆ. ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ. ಗ್ರಾಮವನ್ನ ಇದೀಗ ರಾಜ್ಯದಲ್ಲಿ ಶಿಕ್ಷಕರ ತವರೂರು ಎಂದೇ ಗುರುತಿಸಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ಇದೀಗ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಗ್ರಾಮ. ಈ ಗ್ರಾಮದಲ್ಲಿ ಮನಗೆ ಒಬ್ಬರಂತೆ ಶಿಕ್ಷರಿದ್ದಾರೆ ಅಂದ್ರೆ …
Read More »ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ
ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ ಆಗಿದ್ದಾರೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್ವುಡ್ ಕೆಲ ಯುವ ನಟಿ-ನಟಿಯರು ಡ್ರಗ್ ವ್ಯಸನಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಇಂದ್ರಜಿತ್ಗೆ ನೋಟಿಸ್ ನೀಡಿದ್ದರು. ಆದರೆ ಇಂದ್ರಜಿತ್ ಅವರು ಮಾಹಿತಿ ಮಾತ್ರ ನೀಡಿ ಸೂಕ್ತ ದಾಖಲೆಗಳನ್ನು ನೀಡರಲಿಲ್ಲ. ಈಗ ವಿಚಾರಣೆಗೆ ಮತ್ತೆ ಹಾಜರಾಗಿರುವ ಇಂದ್ರಜಿತ್ ಇಂದು ಕೂಡ ಕೇವಲ ಮಾಹಿತಿ ನೀಡಿ ದಾಖಲೆ ನೀಡಿಲ್ಲ. …
Read More »ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್
ಬೆಂಗಳೂರು: ನಟಿ ಶರ್ಮಿಳಾ ಮಾಂಡ್ರೆಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.ಈ ಸಂಬಂಧ ಸ್ವತಃ ನಟಿ ಟ್ವೀಟ್ ಮಾಡಿದ್ದು, ನನಗೆ ಹಾಗೂ ನನ್ನ ಕುಟುಂಬದ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಆದರೆ ನಮಗೆ ಹೆಚ್ಚಿನ ರೋಗ ಲಕ್ಷಣ ಇಲ್ಲದಿರುವುದುರಿಂದ ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇವೆ. ವೈದ್ಯರ ಸಲೆಹೆಯಂತೆ ನಾನು ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ. ಹಾಗೆಯೇ ಡಾಕ್ಟರ್ ಸಲಹೆಯಂತೆ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
Read More »