ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ. …
Read More »ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …
Read More »ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ
ನವದೆಹಲಿ: ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಪೂರ್ವ ಲಡಾಕ್ನಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾ ಗಡಿಯಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಮತ್ತೆ ಆಕ್ರಮಣ ಮಾಡುವ ಸಾಧ್ಯತೆಗಳಿದೆ. ಚೀನಾ ಗಡಿಯುದ್ಧಕ್ಕೂ …
Read More »ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………
ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …
Read More »ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!!. ಇಂದು ವಿಶ್ವ ಅಪ್ಪಂದಿರ ದಿನ. ??
ಇಂದು ವಿಶ್ವ ಅಪ್ಪಂದಿರ ದಿನ. ?? ಅಪ್ಪನ ಕುರಿತ ಈ ಕವಿತೆ ಕೇಳಿ, ಕಣ್ಣಂಚಿನಲ್ಲಿ ಕಂಬನಿ ಬರದೇ ಇರದು… #ಅಪ್ಪ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಹೆರುವ ವರೆಗೂ ಹೊರುವ ಅಮ್ಮ ಹರೆಯದ ವರೆಗೂ ಹೊರುವ ಅಪ್ಪ ಇಬ್ಬರ ಪ್ರೀತಿ ಸಮಾನಾದರೂ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಕುಟುಂಬಕ್ಕಾಗಿ ಸಂಬಳವಿಲ್ಲದೇ ದುಡಿಯುವ ಅಮ್ಮ ದುಡಿದ ಸಂಬಳವೆಲ್ಲ ಕುಟುಂಬಕ್ಕೆ ನೀಡುವ ಅಪ್ಪ ಇಬ್ಬರ ಶ್ರಮ ಸಮಾನಾದರೂ ಅಪ್ಪ ಏಕೋ …
Read More »ಎಸ್ಎಸ್ಎಲ್ಸಿಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ತಗುಲಿರುವುದು ದೃಢ
ಹಾವೇರಿ: ರಾಜ್ಯಾದ್ಯಂತ ಜೂನ್ 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ಆದರೆ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಶನಿವಾರ ಹನ್ನೆರಡು ಜನರಿಗೆ ಹೆಮ್ಮಾರಿ ಕೊರೊನಾ ಪತ್ತೆಯಾಗಿದೆ. ಇತ್ತ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ಮತ್ತು ಗೌಡರ ಓಣಿಯ ಒಟ್ಟು 12 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೂಡ ಇದ್ದು, ಎಲ್ಲರನ್ನೂ ಜಿಲ್ಲೆಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. 62 ವರ್ಷದ …
Read More »ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ……….
ರಾಯ್ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್ಗಢದ ರಾಜನಂದಗಾಂವ್ನ ಮನ್ಪುರನಲ್ಲಿ ನಡೆದಿದೆ. ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು …
Read More »ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಇಲ್ಲ- ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದು ಸತ್ಯಕ್ಕೆ ದೂರವಾಗಿದೆ. ಈಗಾಗಲೇ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ …
Read More »ಸತತ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ …………..
ನವದೆಹಲಿ,ಜೂ.20 – ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಇಂದು ಪೆಟ್ರೋಲ್ ಲೀಟರ್ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್¿ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ …
Read More »ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆ………..
ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …
Read More »