Breaking News
Home / Tag Archives: laxminews (page 3)

Tag Archives: laxminews

ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ

ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …

Read More »

ನಗರ್ ಸಭೆ ಸದಸ್ಯರಿಂದ ಶ್ರೀ ಲಖನ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ..

ಗೋಕಾಕ: ನಗರಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಅವರ್ ಅಭಿಮಾನಿ ಗಳು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಇಂದು ದೀಪಾವಳಿ ಹಾಗೂ ನಗರ್ ಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ರು ಸನ್ಮಾನಿಸಿದರು ಇಂದು ಗೋಕಾಕ ನಗರದಲ್ಲಿ ಲಖನ ಜಾರಕಿಹೊಳಿ ಅವರ್ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡ ರಾದ ಲಖನ ಜಾರಕಿಹೊಳಿ ಅವರಿಗೆ ಹಾಗೂ …

Read More »

R.S.S. ಅಂದ್ರೆ. ಸುಳ್ಳು ಸುಳ್ಳು ಅಂದ್ರೆ R.S.S. ಸಿದ್ದರಾಮಯ್ಯ

ಬೆಂಗಳೂರು: ಸುಳ್ಳು ಹುಟ್ಟಿದ್ದೇ ಆರ್ ಎಸ್ ಎಸ್ ನಿಂದ, ಸುಳ್ಳು ಹೇಳುವುದೇ ಆರ್ ಎಸ್‍ಎಸ್‍ನ ಅಜೆಂಡವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್‍ಎಸ್‍ನ ಪಾತ್ರವೇನಿದೆ ಅವರ ಬಲಿದಾನವೇನಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ  ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನೆಹರು ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಆರ್ ಎಸ್‍ಎಸ್‍ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು. ನೆಹರು ನಿಧನರಾದಾಗ ಇಡೀ ವಿಶ್ವವೇ ಸಂತಾಪ ವ್ಯಕ್ತಪಡಿಸಿತ್ತು. ನ್ಯೂಯಾರ್ಕ್ ಟೈಮ್ಸ್ ಆಧುನಿಕ …

Read More »

ಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ.

ಕೊಪ್ಪಳ: ಕೊರೊನಾ ಹಿನ್ನೆಲೆ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ ಇದ್ದರೆ, ಇಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ. ಇದರಿಂದಾಗಿ ಪೋಷಕರು ಭಯಭೀತರಾಗಿದ್ದು, ಮಕ್ಕಳಿಗೆ ಸೋಂಕು ತಗುಲಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ. ಜಿಲ್ಲೆಯ ಗಂಗಾವತಿಯ ಸೇಂಟ್ ಫಾಲ್ಸ್ ಖಾಸಗಿ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಲಾಗಿದ್ದು, ಸರ್ಕಾರದ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯನ್ನು ಆಡಳಿತ ಮಂಡಳಿ ತೆರೆದಿದೆ. ಅಲ್ಲದೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ …

Read More »

ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …

Read More »

ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ

ಬೆಂಗಳೂರು: ರಾಗಿಣಿ ಮತ್ತು ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯಾರ ರಾಗಿಣಿ ಮತ್ತು ಸಂಜಾನ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, …

Read More »

D.C.C. ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ

ಬೆಳಗಾವಿ – ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆ ಇಲ್ಲವೇ ಬುಧವಾರ ಮಹತ್ವದ ಸಭೆ ನಡೆಯಲಿದೆ. ನಿಗದಿಯಂತೆ ನವೆಂಬರ್ 6ರಂದು ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದೆ. ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ ಸಜ್ಜಾಗುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ಇದೊಂದು ಭಾರಿ ಕುತೂಹಲಕರ ಚುನಾವಣೆಯಾಗಲಿದೆ ಎಂದೇ ಭಾವಿಸಲಾಗಿದೆ. ಚುನಾವಣೆ …

Read More »

ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್.:ಸಿ.ಟಿ.ರವಿ

ಚಿತ್ರದುರ್ಗ: ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್. ಪ್ರಜಾಪ್ರಭುತ್ವದಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಿ.ಟಿ.ರವಿ, ಅಟ್ರಾಸಿಟಿ ಹಾಕಿಸುವುದು, ಮನೆ ಮೇಲೆ ಕಲ್ಲು ಹೊಡಿಸುವುದು. ನಮ್ಮ ಸಂಸ್ಕೃತಿ ಅಲ್ಲ. ಅದು ಕನಕಪುರದ ಸಂಸ್ಕೃತಿಯಾಗಿದೆ. ಹೀಗಾಗಿ ಕನಕಪುರದ ಸಂಸ್ಕೃತಿಯನ್ನು ರಾಜ್ಯಕ್ಕೆ ವಿಸ್ತರಿಸಲು ಅವಕಾಶ ಕೊಡಲ್ಲವೆಂದು …

Read More »

13 ವರ್ಷಗಳ ಬಳಿಕ ರಾಜಸ್ಥಾನದ ಅಪರೂಪದ ಸಾಧನೆ- ಅಂಕಪಟ್ಟಿಯಲ್ಲಿ ಕೊನೆ ಸ್ಥಾನಕ್ಕೆ ಜಾರಿದ CSK

ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶ ಮಾಡಲು ಗೆಲುವು ಪಡೆಯಲೇ ಬೇಕಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಸೋಲುಂಡಿದೆ. ಧೋನಿ ಬಳಗದ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಉತ್ತಮ ಪ್ರದರ್ಶನ ತೋರಿದ ರಾಜಸ್ಥಾನ ರಾಯಲ್ಸ್ ತಂಡ 15 ಎಸೆತ ಬಾಕಿ ಇರುವಂತೆ 7 ವಿಕೆಟ್‍ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. 126 ರನ್ ಗಳ ಸುಲಭ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ತಂಡ ಉತ್ತಮ ಆರಂಭವನ್ನು ಪಡೆಯಲಿಲ್ಲ. ತಂಡ 26 …

Read More »

ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »