ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ …
Read More »
Laxmi News 24×7