Breaking News
Home / Tag Archives: MAHATMAGANDHI

Tag Archives: MAHATMAGANDHI

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ

ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಮದ್ಯ ವ್ಯಸನಿಯೋರ್ವನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೆಡವಿ ಭಾರಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಜರುಗಿದ್ದು, ಸ್ಥಳಕ್ಕೆ ಡಿಎಸ್‌ಪಿ ಹಾಗೂ ಕೊಪ್ಪಳ ತಹಸೀಲ್ದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮುನಿರಾಬಾದ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸುವ ಸಿದ್ದತೆಯಲ್ಲಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮಹೇಶ ಕಲ್ಯಾಣಪ್ಪ ಓಜಿನಹಳ್ಳಿ ಎಂದು ಗುರುತಿಸಲಾಗಿದ್ದು, ಈತನು ನಿತ್ಯವೂ ಮದ್ಯ ಸೇವಿಸಿ ಊರಲ್ಲಿ …

Read More »