ಬೆಳಗಾವಿ: ಕಳೆದ ಮೂರುನಾಲ್ಕು ದಿನಗಳಿಂದ ಕುಂದಾನಗರಿಯಲ್ಲಿ ಸುರಿಯುತ್ತಿರೋ ಅಕಾಲಿಕ ಮಳೆಯಿಂದಾಗಿ ಮಗಳ ಮದುವೆಯ ಸಂಭ್ರಮ ಕಸಿದುಕೊಂಡಿದೆ. ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದ ಆಶ್ರಯ ಕಾಲೋನಿಯಲ್ಲಿ ಸುರಿದ ಬಾರಿ ಮಳೆ, ಗಾಳಿಗೆ ಚಂದ್ರಶೇಖರ್ ಹುಡೇದ್ ಅವರ ಮನೆ ಸೇರಿ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಕುಸಿದಿವೆ. ಈ ಪರಿಣಾಮ, ಏಪ್ರಿಲ್ 15ಕ್ಕೆ ಅದ್ಧೂರಿಯಾಗಿ ಮಗಳ ಮದುವೆಯನ್ನು ನಿಶ್ಚಯ ಮಾಡಿಕೊಂಡಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ಮದುಮಗಳು ಕೂಡ …
Read More »
Laxmi News 24×7