Breaking News
Home / Tag Archives: mumbai

Tag Archives: mumbai

ಹುಂಡಿ ಹಣ ಎಗರಿಸುವ ಮುನ್ನ ದೇವರಿಗೆ ನಮಸ್ಕರಿಸಿದ

ದೇವರ ಫೋಟೋ ತೆಗೆದು, ಕಾಲಿಗೆ ನಮಸ್ಕರಿಸಿದ ಕಳ್ಳ ಮಹಾರಾಷ್ಟ್ರದ ಥಾಣೆಯ ಖೋಪಾಟ್ ಬಸ್ ಡಿಪೋ ಬಳಿಯಿರುವ ಆಂಜನೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ದೇಗುಲಕ್ಕೆ ಎಂಟ್ರಿಯಾಗುತ್ತಾನೆ. ಯಾರಿಗೂ ಅನುಮಾನ ಬರದಂತೆ ತನ್ನ ಮೊಬೈಲ್​ ಕ್ಯಾಮರಾದಲ್ಲಿ ದೇವರ ಫೋಟೋಗಳನ್ನು ತೆಗೆಯುತ್ತಾನೆ. ಅತ್ತ ಇತ್ತ ನೋಡುತ್ತಾನೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ನಂತರ ಆಂಜನೇಯನ ವಿಗ್ರಹದ ಬಳಿ ಬರುತ್ತಾನೆ. ನಂತರ ದೇವರ ಪಾದ ಮುಟ್ಟಿ ನಮಸ್ಕರ ಮಾಡುತ್ತಾನೆ. ಇದಾದ ಕೆಲವೇ ಕ್ಷಣಗಳಲ್ಲಿ …

Read More »

ಕಿರುತೆರೆ ನಟಿ ಸಾವು ಕಾರಣ ಏನು ಗೊತ್ತಾ…?

ಮುಂಬೈ: ಕಿರುತೆರೆ ನಟಿಯೊಬ್ಬರು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಸಹನಟ ರೋಹನ್ ಮೆಹ್ರಾ ತಿಳಿಸಿದ್ದಾರೆ.ನಟಿಯನ್ನು ಲೀನಾ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಕ್ಲಾಸ್ ಆಫ್ 2020 ಹಾಗೂ ಸೆಥ್ ಜೀ ಧಾರಾವಾಹಿಗಳಲ್ಲಿ ನಟಿಸಿದ್ದರು. ನಟಿ ಶನಿವಾರ ದೆಹಲಿಯಲ್ಲಿ ಮೃತಪಟ್ಟಿರುವುದಾಗಿ ಲೀನಾ ಸಹನಟ ಮೆಹ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಲೀನಾ ಜೊತೆಗಿನ ಫೋಟೋ ಹಾಕಿ ಬರೆದುಕೊಂಡಿರುವ ರೋಹನ್, ಕಳೆದ ವರ್ಷ ಇದೇ ಸಮಯದಲ್ಲಿ ಕ್ಲಾಸ್ ಆಫ್ 2020 ಶೂಟಿಂಗ್ ನಲ್ಲಿದ್ದೆವು. …

Read More »

ವಾಟ್ಸಪ್ ಡ್ರಗ್ಸ್ ಗ್ರೂಪ್‍ಗೆ ದೀಪಿಕಾ ಅಡ್ಮಿನ್ – ಎನ್‍ಸಿಬಿ ಮಾಹಿತಿ ರಿವೀಲ್

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ತನಿಖೆಯನ್ನು ಚುರುಕುಗೊಳಿಸಿದ್ದು, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್‍ಪ್ರೀತ್ ಸಿಂಗ್ ಹಾಗೂ ಸಾರಾ ಅಲಿ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಡ್ರಗ್ಸ್ ಕುರಿತು ಚಾಟ್ ಮಾಡುತ್ತಿದ್ದ ವಾಟ್ಸಪ್ ಗ್ರೂಪ್‍ಗೆ ದೀಪಾಕಾ ಪಡುಕೋಣೆ ಅಡ್ಮಿನ್ ಆಗಿದ್ದರು ಎಂದು ಸ್ವತಃ ಎನ್‍ಸಿಬಿ ಮೂಲಗಳು ತಿಳಿಸಿವೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ …

Read More »

ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ನನಗೆ ಹೇಳಿದ್ದರು: ಲಾಯರ್ ವಿಕಾಸ್ ಸಿಂಗ್

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ನನಗೆ ಹೇಳಿದ್ದರು ಎಂದು ನಟನ ಪರವಾಗಿ ವಾದಿಸುತ್ತಿರುವ ಲಾಯರ್ ವಿಕಾಸ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಸುಶಾಂತ್ ಸಿಂಗ್ ಪ್ರಕರಣದಲ್ಲಿ ಆತ್ಮಹತ್ಯೆಯಲ್ಲ ಅದು ಕೊಲೆ ಎಂದು ಕಂಡು ಹಿಡಿಯುವಲ್ಲಿ ಸಿಬಿಐ ತಡ ಮಾಡಿದೆ. ಇದರಿಂದ ನನಗೆ ನಿರಾಶೆಯಾಗಿದೆ. ಈ ಹಿಂದೆ ನನ್ನ ಜೊತೆ …

Read More »

ಛೋಟಾ ಮುಂಬೈ ಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ.

ಹುಬ್ಬಳ್ಳಿ: ಛೋಟಾ ಮುಂಬೈ ಎಂದು ಹೆಸರುವಾಸಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ. ಸೋಮವಾರ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, 14 ಸಾವಿರಕ್ಕೂ ಹೆಚ್ಚಿನ ಮೊತ್ತದ ಒಂದು ಕೆಜಿಗೂ ಹೆಚ್ಚಿನ ಗಾಂಜಾ ವಶಕ್ಕೆ ಪಡೆದಿದ್ದಾರೆ. ಕೇಶ್ವಾಪುರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೇ ಪ್ಲೈ ಓವರ್ ಬ್ರಿಡ್ಜ್ ಬಳಿ ಮೂವರನ್ನು ಬಂಧಿಸಿ, 6 ಸಾವಿರ ಮೌಲ್ಯದ 600 …

Read More »

ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …

Read More »

ಮೇ.17ರ ವರೆಗೂ ಲಾಕ್‌ಡೌನ್‌ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …

Read More »

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯ…………

ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ದಬಾಂಗ್ 3′ ಸಿನಿಮಾದ …

Read More »