Breaking News
Home / Tag Archives: murder

Tag Archives: murder

ಬಡ್ಡಿ ಹಣ ಕೊಡಲಿಲ್ಲ ಎಂದು ಆಟೋ ಚಾಲಕನ ಕೊಲೆ

ಹುಬ್ಬಳ್ಳಿ: ಸಾಲ ನೀಡಿದ್ದ ಹಣಕ್ಕೆ ಸರಿಯಾಗಿ ಬಡ್ಡಿ ನೀಡಿಲ್ಲ ಅಂತ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಲೋಕೇಶ್ ಹತ್ಯೆಯಾದ ಆಟೋ ಚಾಲಕರಾಗಿದ್ದು, ಕೆಲ ದಿನಗಳ ಹಿಂದೆ ಲೋಕೇಶ್​​, ಮಾರುತಿ ಎನ್ನುವವನಿಂದ 5 ರೂಪಾಯಿ ಸಾಲ ಪಡೆದುಕೊಂಡಿದ್ದ. ಆದರೆ ಸಾಲದ ಬಡ್ಡಿ ಜೊತೆಗೆ ಆಟೋದ ನಿತ್ಯ 200 ರೂಪಾಯಿ ಕೊಡುವಂತೆ ಮಾರುತಿ ಪಿಡುಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ನಿನ್ನೆ ಸಂಜೆ ಮಾರುತಿ …

Read More »

ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ

ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …

Read More »

ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ

ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ …

Read More »

ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ

ಬೆಂಗಳೂರು: ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪ ನಡೆದಿದೆ. ಕೊಲೆಯಾದ ಯುವಕನನ್ನು ರಾಜೇಶ್ (35) ಎಂದು ಗುರುತಿಸಲಾಗಿದೆ. ರಾಜೇಶ್ ಒಂದು ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ನಂತರ ಆ ಯುವತಿಯನ್ನು ಪ್ರೀತಿಯನ್ನು ನಿರಾಕರಣೆ ಮಾಡಿದ್ದ. ಇದರಿಂದ ಮನನೊಂದ ಯುವತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ, ನನ್ನ ತಂಗಿಯ ಬಾಳು ಈತನಿಂದಲೇ ಹಾಳಾಯ್ತು ಎಂದು ರಾಜೇಶ್ …

Read More »

ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದ್ದು, ಸುಶಾಂತ್ ಸಿಂಗ್ ರಜಪೂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕರ್ಮ ನಿಮ್ಮ ವಿಧಿಯನ್ನ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಅದೃಷ್ಟದಿಂದ ಏನು ಸಾಧಿಸಲು ಸಾಧ್ಯವಿಲ್ಲ. ಅದು ಕೇವಲ ಕ್ಷಣಿಕ. ನೀವು ಮಾಡುವ ಕೆಲಸಗಳು ನಿಮ್ಮ ಅದೃಷ್ಟವನ್ನ ಬದಲಾಯಿಸುತ್ತದೆ. ಅದುವೇ ಕರ್ಮ ಎಂದು ಬರೆದಿರುವ ಸಾಲುಗಳ ಫೋಟೋವನ್ನ ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಮೂರು ದಿನದ …

Read More »

ಸೋದರಿ ಜೊತೆ ಅನುಚಿತವಾಗಿ ವರ್ತಿಸಬೇಡ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ

ಗದಗ: ತನ್ನ ಸಹೋದರಿ ಜೊತೆಗೆ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಮುಸ್ತಾಕ್ ಅಲಿ ನದಾಫ್ ಕೊಲೆಯಾದ ಯುವಕ. ದಾವಲ್ ಸಾಬ್ ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ ಮುಸ್ತಾಕ್ ಅಲಿ ಜೊತೆ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ ವೇಳೆ …

Read More »

ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

ಧಾರವಾಡ: ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ ಪೀರಸಾಬ್ ನದಾಫ (38) ಪತ್ನಿ ಹಾಗೂ ಆಕೆಯ ಪ್ರಿಯಕರನಿಂದ ಕೊಲೆಯಾದವನು. ಕಳೆದ ಮೂರು ವರ್ಷಗಳಿಂದ ಪೀರಸಾಬ್ ನದಾಫ ಪತ್ನಿ ಪರ್ವಿನ್ ಬಾನುಗೆ ಸೋಮಯ್ಯ ಪೂಜಾರ ಜೊತೆ ಅನೈತಿಕ ಸಂಬಂಧ ಇತ್ತು. ಇದೇ ವಿಷಯವಾಗಿ ಪತಿ ಪೀರಸಾಬ್ ಹಾಗೂ ಪತ್ನಿ ಪರ್ವಿನ್ ಬಾನು ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು …

Read More »

ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮ ಅಂದರ್………….

ಬೆಂಗಳೂರು, ಜೂ.17- ಒಡಹುಟ್ಟಿದ ಇಬ್ಬರು ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಕೊಲೆ ಪ್ರಕರಣದ ಆರೋಪಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಎಸ್. ಅವರು ಈ ಸಂಜೆಗೆ ತಿಳಿಸಿದ್ದಾರೆ. ಈತ ತನ್ನ ಅಣ್ಣಂದಿರಾದ ಸಹದೇವ ಮತ್ತು ದಂಡಪಾಣಿ ಎಂಬುವರ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಪ್ರಕರಣ …

Read More »