ಮೈಸೂರು: ಈಗ ದೇಶದೆಲ್ಲೆಡೆ ಆತ್ಮ ನಿರ್ಭರ ಭಾರತದ ಸದ್ದಿದೆ. ಈ ಬಾರಿ ದಸರೆಯಲ್ಲೂ ಆತ್ಮ ನಿರ್ಭರ ಭಾರತದ ಮಾತು ಬೆಳಕಿನ ರೂಪದಲ್ಲಿ ಪ್ರಜ್ವಲಿಸಲಿದೆ. ಅಂದರೆ ದಸರಾಗೆ ಚೈನಾ ಬಲ್ಬ್ಗಳನ್ನು ಬ್ಯಾನ್ ಮಾಡಲಾಗಿದೆ.ದಸರಾಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ದಸರಾ ಸಿದ್ಧತೆಯೂ ಜೋರಾಗಿದೆ. ಅರಮನೆಯ ದೀಪಾಲಂಕಾರಕ್ಕಾಗಿ ಬಲ್ಬ್ಗಳ ಪರಿಶೀಲನೆ ಹಾಗೂ ಕೆಟ್ಟು ಹೋದ ಬಲ್ಬ್ಗಳನ್ನು ಬದಲಾಯಿಸುವ ಕೆಲಸ ಆರಂಭವಾಗಿದೆ. ಈ ಬಾರಿ ಮೈಸೂರು ದಸರಾ ದೀಪಾಲಂಕಾರದ ವಿಶೇಷತೆಯೆಂದರೆ ಆತ್ಮ ನಿರ್ಭರ ಭಾರತಕ್ಕೆ ಒತ್ತು …
Read More »