Breaking News

Tag Archives: pigeon

ಜೂಜಿನ ಪಾರಿವಾಳಕ್ಕೆ ಕಿರಿಕ್- ಚರಂಡಿಯಲ್ಲಿ ಕೆಡವಿ ಯುವಕನ ಮೇಲೆ ಹಲ್ಲೆ……..

ದಾವಣಗೆರೆ: ಜೂಜಿನ ಪಾರಿವಾಳ ವಿಚಾರಕ್ಕೆ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ಇಂದು ನಡೆದಿದೆ. ಶ್ರೀನಿವಾಸ್ ನಗರದ ನಿವಾಸಿ ನಟರಾಜ್ (30) ಹಲ್ಲೆಗೊಳಗಾದ ಯುವಕ. ಭಾರತ್ ಕಾಲೋನಿಯ ಸಂತೋಷ್ ಹಾಗೂ ಅವನ ಗೆಳೆಯರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಟರಾಜ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಟರಾಜ್ ಪಾರಿವಾಳಗಳನ್ನು ಸಾಕಿ ಅವುಗಳಿಗೆ ತರಬೇತಿ ನೀಡಿ ಜೂಜಿಗೆ ಬಿಡುತ್ತಿದ್ದ. ಹೀಗಾಗಿ ಸಂತೋಷ್ ಹಾಗೂ ಆತನ …

Read More »