Home / Tag Archives: #plasmatherapy#laxminews#corona#covid19#bangalore#ramalu#sudhakar#

Tag Archives: #plasmatherapy#laxminews#corona#covid19#bangalore#ramalu#sudhakar#

ಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ.

ಕೊಪ್ಪಳ: ಕೊರೊನಾ ಹಿನ್ನೆಲೆ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ ಇದ್ದರೆ, ಇಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ. ಇದರಿಂದಾಗಿ ಪೋಷಕರು ಭಯಭೀತರಾಗಿದ್ದು, ಮಕ್ಕಳಿಗೆ ಸೋಂಕು ತಗುಲಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ. ಜಿಲ್ಲೆಯ ಗಂಗಾವತಿಯ ಸೇಂಟ್ ಫಾಲ್ಸ್ ಖಾಸಗಿ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಲಾಗಿದ್ದು, ಸರ್ಕಾರದ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯನ್ನು ಆಡಳಿತ ಮಂಡಳಿ ತೆರೆದಿದೆ. ಅಲ್ಲದೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ …

Read More »

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್

ಬೆಂಗಳೂರು: ನಟಿ ಶರ್ಮಿಳಾ ಮಾಂಡ್ರೆಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.ಈ ಸಂಬಂಧ ಸ್ವತಃ ನಟಿ ಟ್ವೀಟ್ ಮಾಡಿದ್ದು, ನನಗೆ ಹಾಗೂ ನನ್ನ ಕುಟುಂಬದ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಆದರೆ ನಮಗೆ ಹೆಚ್ಚಿನ ರೋಗ ಲಕ್ಷಣ ಇಲ್ಲದಿರುವುದುರಿಂದ ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇವೆ. ವೈದ್ಯರ ಸಲೆಹೆಯಂತೆ ನಾನು ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ. ಹಾಗೆಯೇ ಡಾಕ್ಟರ್ ಸಲಹೆಯಂತೆ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.  

Read More »

ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್‌ಮನ್‌ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …

Read More »

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …

Read More »

ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!

ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …

Read More »

ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ

ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …

Read More »

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ. ಈ …

Read More »