Breaking News
Home / Tag Archives: police

Tag Archives: police

ಹುಬ್ಬಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ದಾಳಿ

ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …

Read More »

1 ಕೋಟಿ ಮೌಲ್ಯದ ಗಾಂಜಾ ವಶ…………….

ಕೋಲಾರ: ಕೆಜಿಎಫ್‍ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ಒಂದು ಕೋಟಿ ಮೌಲ್ಯದ 185 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನನ್ನು ಬಂಧಿಸಿದ್ದು, ಆರೋಪಿಯನ್ನು ರೌಡಿ ಶೀಟರ್ ತಂಗಂ ಅಣ್ಣ ಜೋಸೆಫ್ ಎಂದು ಗುರುತಿಸಲಾಗಿದೆ. ಈತ ಸುಮಾರು ನಾಲ್ಕು ರಾಜ್ಯಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಕೆಜಿಎಫ್ ಎಸ್‍ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಓರ್ವ ಆರೋಪಿ ಸೇರಿ ಸುಮಾರು …

Read More »

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್……………..

ಹಾಸನ: ಕಳೆದ ಭಾನುವಾರದಂದು ಚನ್ನರಾಯಪಟ್ಟಣದಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಎರಡೇ ದಿನದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಆರೋಪಿಯು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ …

Read More »

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ.

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆ ಜನ ಕ್ಯಾಕರಿಸಿ ಮುಖಕ್ಕೆ ಉಗಿಹ ಕೆಲಸ ಮಾಡಿದ್ದಾನೆ. B.J.P. ಗೋಕಾಕ ನಗರ ಘಟಕದ ಅಧ್ಯಕ್ಷ ಇಬ್ಬರು ಕಿರಾತಕರ ವಿರುದ್ಧ ದೂರು ದಾಖಲಿಸಿದ್ದಾರೆ .ಹಿರಿಯ ವೈದ್ಯ ಶ್ರೀಶೈಲ ಮಲ್ಲಿಕಾರ್ಜುನ ಹೊಸಮನಿ                 ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ. ಗೋಕಾಕ:  ಗೋಕಾಕ ಎನ್ನೋದು ಕರ್ನಾಟಕ ದಲ್ಲೇ ಎಲ್ಲರಿಗೂ ಗೊತ್ತಿರೋ ಒಂದು ತಾಲೂಕು.. ಪ್ರತಿಯೊಬ್ಬರೂ ಈ ಒಂದು …

Read More »

ಸತತ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ …………..

ನವದೆಹಲಿ,ಜೂ.20 – ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಇಂದು ಪೆಟ್ರೋಲ್ ಲೀಟರ್‍ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್¿ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ …

Read More »

ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು……….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ …

Read More »

ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು

ಬೆಂಗಳೂರು,ಫೆ.24- ಹಫ್ತಾ ವಸೂಲಿ, ಸುಲಿಗೆ, ಬೆದರಿಕೆ ಸೇರಿದಂತೆ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ರವಿ ಪೂಜಾರಿಯನ್ನು ಸ್ವದೇಶಕ್ಕೆ ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಮುಂಜಾನೆ ಸೆನೆಗಲ್‍ನಿಂದ ಬೆಂಗಳೂರಿಗೆ ರವಿ ಪೂಜಾರಿಯನ್ನು ಕರೆತರಲಾಗಿದ್ದು, ಮಡಿವಾಳದಲ್ಲಿರುವ ಇಂಟರಾಗೇಷನ್ ಕಚೇರಿಯಲ್ಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗಿದೆ. ಎಡಿಜಿಪಿ ಅಮರ್‍ಕುಮಾರ್ ಪಾಂಡೆ ನೇತೃತ್ವದ ತಂಡ ರವಿ ಪೂಜಾರಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಕರ್ನಾಟಕದಲ್ಲಿ ರವಿಪೂಜಾರಿ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜಕಾರಣಿಗಳಿಗೆ …

Read More »