ಗೋಕಾಕ: ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ. ನೂತನ ತಾಲೂಕು ಪಂಚಾಯತಗಳಲ್ಲಿ ಸಾಮಥ್ರ್ಯ ಸೌಧ ನಿರ್ಮಾಣಕ್ಕೆ 45 ಲಕ್ಷ ರೂ.ಗಳು ಮಂಜೂರಿಸಲಾಗುವದು ಎಂದು ಮೈಸೂರಿನ ಎಸ್.ಐ.ಆರ್.ಡಿ ತರಭೇತಿ ಸಂಯೋಜಕ ಸಿ.ವಿಜಯಕುಮಾರ ಹೇಳಿದರು. ಅವರು ನಗರದ ಸಾಮಥ್ರ್ಯ ಸೌಧ, ತಾಪಂ ಕಛೇರಿಗಳಲ್ಲಿ ಜರುಗಿದ ಜನಪ್ರತಿನಿಧಿಗಳ ಸ್ಯಾಟಕಾಮ್ ತರಭೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಸ್ಥಳ ಪರಿಶೀಲನೆ ಮಾಡಿದರು. ಜನಪ್ರತಿನಿಧಿಗಳು ಅಗತ್ಯ …
Read More »