ಇಂದು ಬೆಳಗಾವಿ ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಮಹಾಸ್ವಾಮಿಗಳು, ಶಾಸಕ ಶ್ರೀ ಆಸೀಫ್ ಸೇಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀ ಸಿ.ಎಸ್. ಷಡಾಕ್ಷರಿ ಹಾಗೂ …
Read More »
Laxmi News 24×7