ಚಿಕ್ಕೋಡಿ ಲೋಕಸಭೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಬೆಂಡವಾಡ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ₹3.00 ಕೋಟಿ ವೆಚ್ಚದಲ್ಲಿ ಮೇಖಳಿ-ಬೆಂಡವಾಡ ರಸ್ತೆ ಕಿಮೀ 12.00 ರಿಂದ 15.69ರ ವರೆಗೆ ರಸ್ತೆ ಅಗಲೀಕರಣ, ವಿದ್ಯುತ್ ದ್ವೀಪ ಅಳವಡಿಸಿ ಸುಧಾರಣೆ ಕಾಮಗಾರಿಗೆ ಇಂದು ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ ವೇಳೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಮುಖಂಡರಾದ ಶ್ರೀ ಮಹಾವೀರ ಮೋಹಿತೆ ಸೇರಿ ಗ್ರಾಮದ ಹಿರಿಯರು, ಹಾಗೂ ಮುಖಂಡರು …
Read More »