ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಚಿಕ್ಕೋಡಿ ನಗರದಲ್ಲಿ ನಡೆದ ಯುವ ಸಮ್ಮೇಳನಕ್ಕೂ ಮುನ್ನ, ರ್ಯಾಲಿಯ ಮೂಲಕ ಗುರು ಬಸವಣ್ಣ, ಡಾ. ಬಾಬಾಸಾಹೇಬ ಅಂಬೇಡ್ಕರ್ ಮತ್ತು ಶ್ರೀ ಕನಕದಾಸ ಅವರ ಪ್ರತಿಮೆಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಂಜುನಾಥ್ ಗೌಡ, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ಶ್ರೀ ನಿಗಮ ಭಂಡಾರಿ, ಚಿಕ್ಕೋಡಿ ಜಿಲ್ಲಾ …
Read More »
Laxmi News 24×7