ಯಮಕನಮರಡಿ ವಿಧಾನಸಭಾ ಕ್ಷೇತ್ರದ ಗುಟಗುದ್ದಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಾಯಿತು.
Read More »18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಯೋಜನೆಯಡಿ ಪಾಶ್ಚಾಪೂರ ರೈಲ್ವೆ ನಿಲ್ದಾಣದಿಂದ ಹಳೆ ವಂಟಮೂರಿ – ಕಲ್ಲಟ್ಟಿ – ಜಾರಕಿಹೊಳಿ – ಬೀರನಹೊಳಿ – ಕಾಟಾಬಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ-4 ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.ಈ ರಸ್ತೆ ಯೋಜನೆಯಿಂದ …
Read More »
Laxmi News 24×7