ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಯೋಜನೆಯಡಿ ಪಾಶ್ಚಾಪೂರ ರೈಲ್ವೆ ನಿಲ್ದಾಣದಿಂದ ಹಳೆ ವಂಟಮೂರಿ – ಕಲ್ಲಟ್ಟಿ – ಜಾರಕಿಹೊಳಿ – ಬೀರನಹೊಳಿ – ಕಾಟಾಬಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ-4 ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.ಈ ರಸ್ತೆ ಯೋಜನೆಯಿಂದ …
Read More »
Laxmi News 24×7