ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್ವುಡ್ ನಟ, ನಟಿಯರು ಮಾತ್ರವಲ್ಲ ಯುವ ಪೀಳಿಯೇ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಸ್ಯಾಂಡಲ್ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ನಮ್ಮ ಸರ್ಕಾರದ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ. …
Read More »
Laxmi News 24×7