ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …
Read More »