Breaking News

Tag Archives: Related Topics: chennai home love marriage police Public TV ಚೆನ್ನೈ ಪೊಲೀಸ್ ಪ್ರೀತಿ

ಇಲಾಖೆ ಹೇಳೋದು ಒಂದು, ಆರೋಗ್ಯ ಸಚಿವರು ಹೇಳೋದು ಮತ್ತೊಂದು……..

ಉಡುಪಿ: ಮಹಾರಾಷ್ಟ್ರದಿಂದ ಬಂದವರಿಗೆ 7 ದಿನಗಳ ಕಾಲ ಸರ್ಕಾರಿ ಕ್ವಾರಂಟೈನ್ ಕಡ್ಡಾಯ ಎಂದು ಸೋಮವಾರವಷ್ಟೇ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರು ಇನ್ನು ಮುಂದೆ ಸರ್ಕಾರಿ ಕ್ವಾರಂಟೈನ್ ಇರಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಜನ ಆರೋಗ್ಯ ಇಲಾಖೆಯನ್ನು ನಂಬಬೇಕಾ ಅಥವಾ ಆರೋಗ್ಯ ಸಚಿವರನ್ನು ನಂಬಬೇಕಾ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ. ಹೌದು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಮಹಾರಾಷ್ಟ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. …

Read More »

3 ವರ್ಷ ಪ್ರೀತಿಸಿ ಒಂದು ತಿಂಗ್ಳ ಹಿಂದೆ ಮದುವೆ – ದಂಪತಿ ಆತ್ಮಹತ್ಯೆ

ಚೆನ್ನೈ: ಪ್ರೀತಿಸಿ ಒಂದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ. ಜಯಕುಮಾರ್ ಮತ್ತು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ತಿರುವಣ್ಣಾಮಲೈ ಜಿಲ್ಲೆಯ ಜಯಕುಮಾರ್ ಮತ್ತು ಕೃಷ್ಣಗಿರಿ ಜಿಲ್ಲೆಯ ಕಲ್ಲೂರು ಗ್ರಾಮದ ವಿಜಯಲಕ್ಷ್ಮಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಕುಟುಂಬ ಸದಸ್ಯರು ಇವರ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ. ಜಯಕುಮಾರ್ ಮತ್ತು …

Read More »