ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …
Read More »Home / Tag Archives: Related Topics: Corona Virus Covid 19 election eachers uttar pradesh Yogi Adityanath ಉತ್ತರ ಪ್ರದೇಶ ಕೊರೊನಾ ವೈರಸ್ ಕೋವಿಡ್ 19 ಚುನಾವಣೆ