ಬೆಳಗಾವಿ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು. ಇದೇ ವೇಳೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಸಬಾಗದಿಂದ ಕುಂತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಲ್ಲಿನ ಸಾರ್ವಜನಿಕರ ಮನವಿ ಮೇರೆಗೆ 1 ಲಕ್ಷ …
Read More »
Laxmi News 24×7