ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್ಗಳನ್ನು ವಶಕ್ಕೆ ಪಡೆದು …
Read More »
Laxmi News 24×7