Breaking News

Tag Archives: sandalwood

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಇಂದು ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಇದೇ ಪ್ರಕರಣಕ್ಕೆ …

Read More »

ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ: ಪ್ರಶಾಂತ್ ಸಂಬರಗಿ

ಬೆಂಗಳೂರು: ಕನ್ನಡ ಚಿತ್ರರಂಗ ದಿನ ದಿನಕ್ಕೆ ಒಂದೊಂದೇ ಹೆಸರುಗಳನ್ನು ಕೇಳಿ ಬೆಚ್ಚುತ್ತಿದೆ. ಈಗಾಗಲೇ ಖಾಕಿ ಪಡೆ ಸ್ಯಾಂಡಲ್‍ವುಡ್ ಕೆಲವು ನಟ-ನಟಿಯರನ್ನು ಡ್ರಗ್ಸ್ ಜಾಲದ ವಿಷಯದಲ್ಲಿ ಕರೆದು ವಿಚಾರಣೆ ನಡೆಸಿದ್ದು, ಈಗಲೂ ನಡೆಸುತ್ತಿದೆ. ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ ಎಂದು ಗುಡುಗಿದ್ದಾರೆ. ಹೌದು. ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಡ್ರಗ್ಸ್ ಸುಂಟರಗಾಳಿ ಇನ್ನೂ …

Read More »

ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ……..?

ಬೆಂಗಳೂರು: ಡ್ರಗ್ಸ್ ಕೇಸ್ಸಲ್ಲಿ ಬಂಧಿತರಾಗಿರೋ ಸಂಜನಾ ಹಾಗೂ ರಾಗಿಣಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರೋದು ಬಹಿರಂಗವಾಗಿದೆ. ಇದೀಗ ಜೈಲಲ್ಲಿ ಈ ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೋರ್ಟ್ ಆದೇಶ ಇಲ್ಲದೇ ಆರೋಪಿಗಳಿಗೆ ಜೈಲು ಸಿಬ್ಬಂದಿಯೊಬ್ಬರ ಮನೆಯಿಂದ ನಿತ್ಯ ರುಚಿ ರುಚಿಯಾದ ಊಟ ಪೂರೈಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸಾಮಾನ್ಯರಿಗೆ ಒಂದು ಕಾನೂನು, ಸೆಲೆಬ್ರಿಟಿಗಳಿಗೆ ಒಂದು ಕಾನೂನಾ ಅನ್ನೋ ಪ್ರಶ್ನೆ ಎದ್ದಿದೆ.   ಇತ್ತ ಕಳೆದ ನಾಲ್ಕು …

Read More »

ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್‍ಎಸ್‍ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …

Read More »

ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದ್ದು, ಸುಶಾಂತ್ ಸಿಂಗ್ ರಜಪೂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕರ್ಮ ನಿಮ್ಮ ವಿಧಿಯನ್ನ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಅದೃಷ್ಟದಿಂದ ಏನು ಸಾಧಿಸಲು ಸಾಧ್ಯವಿಲ್ಲ. ಅದು ಕೇವಲ ಕ್ಷಣಿಕ. ನೀವು ಮಾಡುವ ಕೆಲಸಗಳು ನಿಮ್ಮ ಅದೃಷ್ಟವನ್ನ ಬದಲಾಯಿಸುತ್ತದೆ. ಅದುವೇ ಕರ್ಮ ಎಂದು ಬರೆದಿರುವ ಸಾಲುಗಳ ಫೋಟೋವನ್ನ ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಮೂರು ದಿನದ …

Read More »

ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ ಆಗಿದ್ದಾರೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್‍ವುಡ್ ಕೆಲ ಯುವ ನಟಿ-ನಟಿಯರು ಡ್ರಗ್ ವ್ಯಸನಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಇಂದ್ರಜಿತ್‍ಗೆ ನೋಟಿಸ್ ನೀಡಿದ್ದರು. ಆದರೆ ಇಂದ್ರಜಿತ್ ಅವರು ಮಾಹಿತಿ ಮಾತ್ರ ನೀಡಿ ಸೂಕ್ತ ದಾಖಲೆಗಳನ್ನು ನೀಡರಲಿಲ್ಲ. ಈಗ ವಿಚಾರಣೆಗೆ ಮತ್ತೆ ಹಾಜರಾಗಿರುವ ಇಂದ್ರಜಿತ್ ಇಂದು ಕೂಡ ಕೇವಲ ಮಾಹಿತಿ ನೀಡಿ ದಾಖಲೆ ನೀಡಿಲ್ಲ. …

Read More »

ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು

ಬೆಂಗಳೂರು: ಇತ್ತೀಚೆಗೆ ಬದಲಾಗು ನೀನು ಬದಲಾಯಿಸು ನೀನು ಹಾಡಿನ ಮೂಲಕ ಸ್ಯಾಂಡಲ್‍ವುಡ್ ಎಲ್ಲ ತಾರೆಯರು ಸೇರಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ್ದ ಹಾಡನ್ನು ಪವರ್ ಓಡೆಯರ್ ನಿರ್ದೇಶನ ಮಾಡಿದ್ದರು. ಎಲ್ಲ ಕಲಾವಿದರ ಮನೆಗೆ ಹೋಗಿ ಹಾಡನ್ನು ಚಿತ್ರೀಕರಣ ಮಾಡಿದ್ದರು. ಅಂತಯೇ ಜೂನ್ 5ರಂದು ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ದಿ ಬೀಟ್ ಆಡಿಯೋದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಆದರೆ ಈಗ ಏಕಾಏಕಿ ಬದಲಾಗು …

Read More »