ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರು ಸಮಿತಿ ರಚನೆ ಮಾಡಿದ್ದಾರೆ. ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ಹಾಗೂ ಸದಸ್ಯರಾದ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಎ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ವಿ.ಮಾನೆ, …
Read More »ನಾನು ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆ ಹರಿಸುವುದು ಮತ್ತು ರಾಜ್ಯ ರೈತರ ಕಣ್ಣೀರು ಒರೆಸುವುದೇ ನನ್ನ ಆದ್ಯತೆಯಾಗಿದೆ
ಜಂಟಿ ಅಧಿವೇಶದಲ್ಲಿ ರಾಜ್ಯಪಾಲರ ಭಾಷಣ ಬಳಿಕ ನೀರಾವರಿ ಇಲಾಖೆ ಬಗ್ಗೆ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ಬೆಂಗಳೂರು: ರಾಜ್ಯದ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4050 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ. ಈ ವಿಷಯವಾಗಿ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಜಂಟಿ ಸದನ ಉದ್ದೇಶಿಸಿ ರಾಜ್ಯಾಪಾಲರು ಭಾಷಣ ಮಾಡಿದ ಬಳಿಕ ಜಲಸಂಪನ್ಮೂಲ ಇಲಾಖೆ …
Read More »