ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …
Read More »I.M.A.ಬಹುಕೋಟಿ ವಂಚನೆ ಪ್ರಕರಣ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ
ಬೆಂಗಳೂರು – ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಸರಕಾರ ಅನುಮತಿ ನೀಡಿದೆ. ಈ ಸಂಬಂಧ ಸುದೀರ್ಘ ಕಾನೂನುಗಳನ್ನು ಪರಿಶೀಲಿಸಿದ ಸರಕಾರ, ಅಡ್ವೋಕೇಟ್ ಜನರಲ್ ಸಲಹೆ ಪಡೆದು ಸಿಬಿಐ ಕೋರಿಕೆಯಂತೆ ಮತ್ತು ಸಿಬಿಐ ನಡೆಸಿರುವ ಪ್ರಾಥಮಿಕ ತನಿಖಾ ವರದಿಯನ್ನು ಉಲ್ಲೇಖಿಸಿ ತನಿಖೆಗೆ ಒಪ್ಪಿಗೆ ಸೂಚಿಸಿದೆ. ಐಎಂಎ ವಂಚನೆ ಪ್ರಕರಣ ಹೊರಬರುವ ಕೆಲವೇ ಸಮಯ …
Read More »