ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಪರಿಹಾರ ಬಾಕಿ, ಲಾಕ್ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »
Laxmi News 24×7