ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …
Read More »
Laxmi News 24×7