ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …
Read More »