Breaking News
Home / Tag Archives: sucide

Tag Archives: sucide

ಹುಬ್ಬಳ್ಳಿಯಲ್ಲಿ ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ: ಯುವತಿಯೊಬ್ಬಳು ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ಇಷ್ಟೆಲ್ಲಕ್ಕೂ ಭಾವಿ ಪತಿರಾಯನ(fiancé) ಕಿರುಕುಳವೇ (Torture) ಕಾರಣ ಎಂದು ಮೃತ ಯುವತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಎಂಗೇಜ್ಮೆಂಟ್ (Engagement) ಆದಾಗಿನಿಂದಲೂ ಯುವತಿಗೆ ಭಾವಿ ಪತಿ ಕಿರುಕುಳ ನೀಡುತ್ತಿದ್ದ ಎಂಬ …

Read More »

ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ.

ಕಾರವಾರ: ಇನ್ನು ಹೆಸರಿಡದ ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ. ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲಗೋಡ್ಲುವಿನಲ್ಲಿ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್.ವೈ (28) ಹಾಗೂ ವಾಣಿಯವರ ಇನ್ನೂ ಹೆಸರಿಡದ 11 ತಿಂಗಳ ಗಂಡು ಮಗು …

Read More »

ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್‍ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »

ಪಬ್ ಜಿ  ಮೊಬೈಲ್ ಗೇಮ್ ಬ್ಯಾನ್ 21 ವರ್ಷದ ಯುವಕ  ಆತ್ಮಹತ್ಯೆ

ಕೋಲ್ಕತ್ತಾ: ಪಬ್ ಜಿ  ಮೊಬೈಲ್ ಗೇಮ್ ಬ್ಯಾನ್ ಆದ ಬಳಿಕ ಬೇಸರಗೊಂಡ 21 ವರ್ಷದ ಯುವಕ  ಆತ್ಮಹತ್ಯೆಗೆ ಶರಣಾದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ನಡೆದಿದೆ. ಐಟಿಐ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಮ್ ಹಲ್ದರ್ ಆತ್ಮಹತ್ಯೆಗೆ ಶರಣಾದ ವಿದ್ಯರ್ಥಿ ಎಂದು ಗುರುತಿಸಲಾಗಿದೆ. ಚಕ್‌ದಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಬಾ ಲಾಲ್‌ಪುರ್ ಪ್ರದೇಶದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಬೆಳಗ್ಗಿನ ಉಪಹಾರ ಸ್ವೀಕರಿಸಿದ ಬಳಿಕ ಆತ ಕೊಠಡಿಗೆ ತೆರಳಿದ್ದ …

Read More »

ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ……….

ರಾಯ್‍ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್‍ಗಢದ ರಾಜನಂದಗಾಂವ್‍ನ ಮನ್‍ಪುರನಲ್ಲಿ ನಡೆದಿದೆ. ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು …

Read More »

ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …

Read More »