Home / Tag Archives: SURESH#LAXMINEWS#RAMNAGAR#VEGETABLES#

Tag Archives: SURESH#LAXMINEWS#RAMNAGAR#VEGETABLES#

ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ

ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …

Read More »