ಬೆಂಗಳೂರು: ನಿರ್ವಹಣೆ ಇಲ್ಲದ ಬಿಬಿಎಂಪಿ ಪಾರ್ಕ್ನ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟಿ.ದಾಸರಹಳ್ಳಿಯ ಮಲ್ಲಸಂದ್ರದ 13 ನೇ ವಾರ್ಡ್ನ ಕೆಂಪೇಗೌಡ ಪಾರ್ಕ್ನಲ್ಲಿ ನಡೆದಿದೆ. ಮೃತ ಬಾಲಕನನ್ನು 9 ವರ್ಷದ ಪ್ರತಾಪ್ ಎಂದು ಗುರುತಿಸಲಾಗಿದೆ. ಈತ ಗಾರ್ಮೆಂಟ್ಸ್ ನೌಕರ ರುದ್ರಮುನಿ ಹಾಗೂ ತಾಯಿ ಕಾಂತಮಣಿ ದಂಪತಿಯ ಪುತ್ರ. ಮಳೆಯಿಂದಾಗಿ ಪಾರ್ಕ್ನ ತಗ್ಗು ಪ್ರದೇಶದಲ್ಲಿ ನಿಂತಿದ್ದ ನೀರಿನಿಂದ ಅವಘಡ ಸಂಭವಿಸಿದ್ದು, ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಪಾರ್ಕ್ …
Read More »