ಗೋಕಾಕ: ಗೋಕಾಕ ನಗರದ ಜನತೆಯ ಮಧ್ಯೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಬೆರೆಯಲು ಪ್ರಾರಂಭ ಮಾಡಿದ್ದಾರೆ, ಇಷ್ಟು ದಿನ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೆಲಸದಲ್ಲಿ ಬ್ಯೂಸಿ ಇದ್ದ ಸಾಹುಕಾರರು ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಬರುವ ಕಾರ್ಯಕ್ರಮ ಗಳಿಗೆ ಹಾಜರ ಆಗಿ, ಜನರ ಜೊತೆ ಜನ ಸಾಮಾನ್ಯರಂತೆ ಬೆರೆತು ಎಲ್ಲ ಕಾರ್ಯಕ್ರಮ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವ ಶಕ್ತಿ ನಗರದಲ್ಲಿ ಶ್ರೀ ಸಿದ್ದಾರೂಢ ಮಹೋತ್ಸವ …
Read More »
Laxmi News 24×7